ನಾಳೆ ಬೆಳಗಾವಿಗೆ c,m,ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮುಂಜಾನೆ 10:00 ಬೆಳಗಾವಿಗೆ ಆಗಮಿಸಲಿದ್ದಾರೆ.
ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.
Spread the loveಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ: ಬೆಮ್ಯೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ. *ಕಣಗಲಾ(ತಾ.ಹುಕ್ಕೇರಿ)-* ಎಲ್ಲ ಸಮಾಜಗಳನ್ನು …